25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!