ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೆರಿ ::ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಆ 12ರಂದು ನಡೆಯಿತು
ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ ಮುಖ್ಯಅತಿಥಿಯಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ಲ।ದೇವದಾಸ್ ಶೆಟ್ಟಿ ಹಿಬರೋಡಿ. ಶ್ರೀ ಬ್ರಹ್ಮ ರೆಸಿಡೆನ್ಸಿ ಶಿರ್ತಾಡಿ ಮಾಲಕರಾದ ಸತೀಶ್ ವಿ ಶೆಟ್ಟಿ ಅರಸಿಕಟ್ಟೆ ಉದ್ಯಮಿ ಚಂದ್ರಶೇಖರ್. ನಾರಾವಿ ಶ್ರೀ ಪದ್ಮ ಆಯುರ್ವೇದಿಕ್ ಶಿಶುಪಾಲ ಜೈನ್ ಉಪಸ್ಥಿದ್ದರು ..ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ನಿಧಿಗೆ ಲಯನ್ಸ್ ಕ್ಲಬ್ ವತಿಯಿಂದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ರವರು ರೂ.25000 ವನ್ನು ದೇಣಿಗೆಯಾಗಿ ನೀಡಿದರು.
ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು. ಆಡಳಿತ ಮಂಡಳಿ. ಮುಖ್ಯೋಪಾಧ್ಯಾಯರು
ಸಿಬ್ಬಂದಿ. ಪೋಷಕ ವೃಂದ ವಿದ್ಯಾರ್ಥಿ ಬಳಗ ಉಪಸ್ಥಿದ್ದರು

Leave a Comment

error: Content is protected !!