July 23, 2026
ಶಾಲಾ ಕಾಲೇಜು

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

ಕುವೆಟ್ಟು: ಗ್ರಾಮ ವಿಕಾಸ ಸಮಿತಿ ಕುವೆಟ್ಟು ಗುರುವಾಯನಕೆರೆ ಇದರ ವತಿಯಿಂದ ದಿನಾಂಕ ಅ10 ರಂದು ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಆರೋಗ್ಯ ಮಾಹಿತಿಯನ್ನು ತಾಲೂಕು ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ರವರು ನೀಡಿದರು ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ವಸಂತ ಗೌಡ ಉಪಸ್ಥಿತರಿದ್ದರು. ಅತಿಥಿಯಾಗಿ ಭಾಗವಹಿಸಿದ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ಪದ್ಮಲತಾ ರವರು ಮಾತನಾಡಿ ಈ ಕಾರ್ಯಕ್ರಮ ನಮ್ಮ ಶಾಲೆಯ ವಿಧ್ಯಾರ್ಥಿನಿಗಳಿಗೆ ಈ ಸಂದರ್ಭದಲ್ಲಿ ಸಿಗಬೇಕಾದ ಅತ್ಯುತ್ತಮ ಮಾಹಿತಿ ಗ್ರಾಮ ವಿಕಾಸ ಸಮಿತಿ ಕುವೆಟ್ಟು ಇವರ ಉತ್ತಮವಾದ ಕಾರ್ಯಕ್ರಮವಾಗಿ ಮೂಡಿ ಬಂದಿದೆ ಎಂದು ಹೇಳಿದರು ಶಾಲೆಯ ಅಧ್ಯಾಪಕರಾದ ಜಗನ್ನಾಥ್ ರವರು ಕಾರ್ಯಕ್ರಮ ನಿರ್ವಹಿಸಲು ಸಹಕರಿಸಿದರು ಕಾರ್ಯಕ್ರಮದಲ್ಲಿ ಸುಮಾರು 80 ವಿಧ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ನೀಡಲಾದ ಮಾಹಿತಿಯ ಪ್ರಯೋಜನ ಪಡೆದುಕೊಂಡರು . ಕಾರ್ಯಕ್ರಮದ ಕೊನೆಯಲ್ಲಿ ಮಾಹಿತಿ ಪಡೆದ ವಿಧ್ಯಾರ್ಥಿನಿಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಈ ಮಾಹಿತಿ ಕಾರ್ಯಕ್ರಮ ನಮಗೆ ಬಹಳಷ್ಟು ಪ್ರಯೋಜನವಾಗಿದೆ ಎಂದು ಅನಿಸಿಕೆ ವ್ಯಕ್ತ ಪಡಿಸಿದರು ಕಾರ್ಯಕ್ರಮದಲ್ಲಿ ಪಡಂಗಡಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಮತ್ತು ಸ್ಥಳೀಯ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು ಗ್ರಾಮ ವಿಕಾಸ ಸಮಿತಿ ಸಂಚಾಲಕರಾದ ಪ್ರಕಾಶ್ ಕಾಮತ್ ರವರು ಸ್ವಾಗತಿಸಿದರು ರಾಮಚಂದ್ರ ಶೆಟ್ಟಿ ಧನ್ಯವಾದ ಅರ್ಪಿಸಿದರು

.

Related posts

ಏ.6 ರಿಂದ ಎಕ್ಸೆಲ್ ನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಎಕ್ಸೆಲ್ ಕನೆಕ್ಟ್ ತರಗತಿಗಳು ಪ್ರಾರಂಭ:ತಾಲೂಕಿನ ಎಲ್ಲಾ ಭಾಗಗಳಿಂದ ಉಚಿತ ಬಸ್ ವ್ಯವಸ್ಥೆ,ಅನುಭವಿ ಹಾಗೂ ಪರಿಣಿತ ಪ್ರಾಧ್ಯಾಪಕರಿಂದ ತರಗತಿ;ಹತ್ತನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ತರಗತಿಗಳಿಗೆ ಹಾಜರಾಗಬಹುದು: ಸುಮಂತ್ ಕುಮಾರ್ ಜೈನ್

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!