26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

ಗುರುವಾಯನಕೆರೆಯಿಂದ ಕಕ್ಕಿಂಜೆ 33/11 ಕೆವಿ ವಿದ್ಯುತ್ ಉಪಕೇಂದ್ರ, 33 ಕೆವಿ ಪೆಟ್ರೋನೆಟ್ ಸ್ಥಾವರ ಹಾಗೂ ಹೆಚ್.ಪಿ.ಸಿ.ಎಲ್ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33 ಕೆವಿ ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ, ಪಿಲಿಕ್ಕಳ, ಚಾರ್ಮಾಡಿ ಹಾಗೂ ಮುಂಡಾಜೆ ಫೀಡರ್‌ಗಳಲ್ಲಿ (33 ಕೆಪಿ ಪೆಟ್ರೋನೆಟ್ ಸ್ಟಾವರಿ, 33 ಕೆವಿ ಹೆಚ್.ಪಿ.ಸಿ.ಎಲ್ ಸ್ಥಾವರ, ತೋಟತ್ತಾಡಿ, ಚಿಬಿದ್ರೆ, ನೆರಿಯಾ. ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ ಹಾಗೂ ಕಲ್ಮಂಜ ಪ್ರದೇಶಗಳಲ್ಲಿ) ಆ.14ರಂದು ಬೆಳಗ್ಗೆ 10.00ರಿಂದ ಸಾಯಂಕಾಲ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
error: Content is protected !!