July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪ್ಪಯ್ಯ ಗೌಡ ನಡುಜಾರು ವಹಿಸಲಿದ್ದಾರೆ. ದಿಕ್ಕೂಚಿ ಭಾಷಣವನ್ನು ಪುತ್ತೂರು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಮಾಡಲಿದ್ದಾರೆ. ಧ್ವಜಾರೋಹಣವನ್ನು ಕಳೆಂಜ- ಕಾಂತ್ರೆಳ್ ನಿವೃತ್ತ ಸುಬೆದರ್ ಮಹಾಬಲ ಕೆ. ನೆರವೇರಿಸಲಿದ್ದಾರೆ. ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ಅಧ್ಯಕ್ಷ ಆನಂದ ಗೌಡ ಮರಕ್ಕಡ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಪ್ರಮುಖ್ ತಿಳಿಸಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya
error: Content is protected !!