ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!