July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya
error: Content is protected !!