23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!