July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಉಪಪ್ರಾoಶುಪಾಲರಾದ ರಿಚರ್ಡ್ ಮೋರಸ್, ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹೆಗ್ಡೆ, ಶ್ರೀಮತಿ ಚೈತ್ರಾ, ಶ್ರೀಮತಿ ಅನಿತಾ ಡಿ ಸೋಜ, ಕು. ಅಶ್ವಿತಾ ಸೆರಾವೋ, ಕು.ರಾಜೇಶ್ವರಿ, ಪದವಿ ಕಾಲೇಜಿನ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಎನ್ ಎಸ್ ಎಸ್ ಕಾರ್ಯಕ್ರಮ ಯೋಜನಾಧಿಕಾರಿಗಳಾದ ದಿನೇಶ್ ಬಿ. ಕೆ ಬಳoಜ, ಗ್ರಂಥಪಾಲಕರಾದ ಪ್ರಕಾಶ್ ಅಳಿಯೂರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!