25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾನೂನು ಸಲಹೆಗಾರ ನವೀನ್ ಬಿ.ಕೆ, ಕೃಷ್ಣಪ್ಪ ಗೌಡ ಸವಣಾಲು ಆಗಮಿಸಿದ್ದರು.

ವೇದಿಕೆಯಲ್ಲಿ ನಾಗೇಶ್ ಗೌಡ ಶೇಡಿ ಹಾಗೂ ಪ್ರಕಾಶ್ ಟೈಲರ್ ನಿಡ್ಲೆ, ಗೌಡರ ಯುವ ವೇದಿಕೆ ಅಧ್ಯಕ್ಷ ರಾಜೇಂದ್ರ ಗೌಡ ಗಾಣಂತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭದ್ರಯ ಗೌಡ ಸಣಿಲ, ಅಧ್ಯಕ್ಷರಾಗಿ ನಾಗೇಶ್ ಗೌಡ ಶೇಡಿ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಪಿಲಿಕಜೆ, ಖಜಾಂಜಿಯಾಗಿ ಗೋಪಾಲಕೃಷ್ಣ ಐತ್ತೂರು ಆಯ್ಕೆಯಾದರು.

ಗಿರೀಶ್ ಗೌಡ ಬಾರಗುಡ್ಡೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿ, ವಸಂತ ಗೌಡ ನಿಡ್ಲೆ ವಂದಿಸಿದರು.

Related posts

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!