July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾನೂನು ಸಲಹೆಗಾರ ನವೀನ್ ಬಿ.ಕೆ, ಕೃಷ್ಣಪ್ಪ ಗೌಡ ಸವಣಾಲು ಆಗಮಿಸಿದ್ದರು.

ವೇದಿಕೆಯಲ್ಲಿ ನಾಗೇಶ್ ಗೌಡ ಶೇಡಿ ಹಾಗೂ ಪ್ರಕಾಶ್ ಟೈಲರ್ ನಿಡ್ಲೆ, ಗೌಡರ ಯುವ ವೇದಿಕೆ ಅಧ್ಯಕ್ಷ ರಾಜೇಂದ್ರ ಗೌಡ ಗಾಣಂತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭದ್ರಯ ಗೌಡ ಸಣಿಲ, ಅಧ್ಯಕ್ಷರಾಗಿ ನಾಗೇಶ್ ಗೌಡ ಶೇಡಿ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಪಿಲಿಕಜೆ, ಖಜಾಂಜಿಯಾಗಿ ಗೋಪಾಲಕೃಷ್ಣ ಐತ್ತೂರು ಆಯ್ಕೆಯಾದರು.

ಗಿರೀಶ್ ಗೌಡ ಬಾರಗುಡ್ಡೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿ, ವಸಂತ ಗೌಡ ನಿಡ್ಲೆ ವಂದಿಸಿದರು.

Related posts

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!