25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ ಲಭಿಸಿದೆ.

ಆ.14 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗುವ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪತ್ರದೊಂದಿಗೆ 10000/- ಮೌಲ್ಯದ ಬ್ಯಾಂಕಿನ ಪಾಲು ಬಂಡವಾಳ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಿದೆ.

Related posts

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
error: Content is protected !!