24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಡಗಕಾರಂದೂರು : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಆ. 12ರಂದು ಜರುಗಿತು

ಆ.15ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಪೂರಕವಾಗಿ ಶಾಲಾ ವಠಾರ ಹಾಗೂ ಹೊರಾಂಗಣ ಸ್ವಚ್ಚತೆ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ಐಶ್ವರ್ಯ, ಸದಸ್ಯರಾದ ಸದಾಶಿವ, ಜಗನ್ನಾಥ, ಸಂದೀಪ್ ಎಸ್ ನೀರಲ್ಕೆ, ಸಂದ್ಯಾ,ವೇದಾವತಿ, ಗಿರಿಜಾ, ನಳಿನಿ, ಆನಂದ ಪೂಜಾರಿ, ಪವನ್ ಜೈನ್ ,ಧರ್ಣಪ್ಪ ರವರು ಭಾಗಿಯಾದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೆ, ಸಹಕಾರ ನೀಡಿದ ಶಾಲಾ ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧನ್ಯವಾದವಿತ್ತರು.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya
error: Content is protected !!