23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಡಗಕಾರಂದೂರು : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಆ. 12ರಂದು ಜರುಗಿತು

ಆ.15ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಪೂರಕವಾಗಿ ಶಾಲಾ ವಠಾರ ಹಾಗೂ ಹೊರಾಂಗಣ ಸ್ವಚ್ಚತೆ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ಐಶ್ವರ್ಯ, ಸದಸ್ಯರಾದ ಸದಾಶಿವ, ಜಗನ್ನಾಥ, ಸಂದೀಪ್ ಎಸ್ ನೀರಲ್ಕೆ, ಸಂದ್ಯಾ,ವೇದಾವತಿ, ಗಿರಿಜಾ, ನಳಿನಿ, ಆನಂದ ಪೂಜಾರಿ, ಪವನ್ ಜೈನ್ ,ಧರ್ಣಪ್ಪ ರವರು ಭಾಗಿಯಾದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೆ, ಸಹಕಾರ ನೀಡಿದ ಶಾಲಾ ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧನ್ಯವಾದವಿತ್ತರು.

Related posts

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!