24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯದ, ಎಲ್ಲಾ ಶಾಲೆ ಕಾಲೇಜುಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಮೂಲಕ ಪ್ರತಿಜ್ಞೆ ಸ್ವೀಕರಿಸುವ ಆದೇಶದಂತೆ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ, ಎಲ್ಲಾ ವರ್ಗದ ಜನರ ಮಾದಕ ವ್ಯಸನ ಮಾಡದಂತೆ ನಶಾ ಮುಕ್ತ ಎಂಬ ಪ್ರತಿಜ್ಞೆ ಯನ್ನು ಮಾಡಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ಮಜೀದ್ ವಿ ಆರ್ ಡಬ್ಲ್ಯೂ, ಮತ್ತಿತರರು, ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಜತೆ ಭಾಗವಹಿಸಿ ಸಹಕರಿಸಿದರು.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya
error: Content is protected !!