April 12, 2025
ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
error: Content is protected !!