ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
error: Content is protected !!