March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ಕಾರ್ಯನಿರ್ವಹಿಸುತ್ತಿದ್ದು ವೇಣೂರು ಸೀತಾರಾಮ್ ಭಟ್ರ ಮನೆಯ ಅಂಗಳದಲ್ಲಿ ಸುಮಾರು 15 kg ಗಾತ್ರದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿರುತ್ತಾರೆ.

ಇವರು ಇಲ್ಲಿ ತನಕ ಉಚಿತವಾಗಿ ಸುಮಾರು 25 ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿರುತ್ತಾರೆ.

Related posts

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya
error: Content is protected !!