25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ಕಾರ್ಯನಿರ್ವಹಿಸುತ್ತಿದ್ದು ವೇಣೂರು ಸೀತಾರಾಮ್ ಭಟ್ರ ಮನೆಯ ಅಂಗಳದಲ್ಲಿ ಸುಮಾರು 15 kg ಗಾತ್ರದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿರುತ್ತಾರೆ.

ಇವರು ಇಲ್ಲಿ ತನಕ ಉಚಿತವಾಗಿ ಸುಮಾರು 25 ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿರುತ್ತಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!