July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ


ಶಿಶಿಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಶಿಶಿಲ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶಿಶಿಲ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶಿಶಿಲ ಮತ್ತು ಹೇವಾಜೆ ಜನಜಾಗೃತಿ ಗ್ರಾಮ ಸಮಿತಿ, ಶಿಶಿಲ ಹಾಗೂ ಊರವರ ಸಹಭಾಗಿತ್ವದಲ್ಲಿ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸೆ. 7 ರಂದು ಶ್ರೀ ಗಣೇಶ್ ಸಭಾಭವನ ನಾಗನಡ್ಕ ಶಿಶಿಲದಲ್ಲಿ ನಡೆಯಲಿದೆ. ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಪದ್ಮಪ್ಪ ಪೂಜಾರಿ ವಟ್ಲ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷಿ ಧರ್ಮದಕಳ ಮತ್ತು ಮಾಧವ ಪೂಜಾರಿ ದೇನೋಡಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya
error: Content is protected !!