July 23, 2026
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!