September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ,ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೊಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಮುಂತಾದವರಿದ್ದರು.

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya
error: Content is protected !!