24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya
error: Content is protected !!