22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!