23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ.16, 17 ಪೂರ್ವಾಹ್ನ 10 ಘಂಟೆಯಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ,

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, , ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಮತ್ತು ನವನೀತ ನರ್ಸರಿ ಪುತ್ತೂರು ಇಲ್ಲಿನ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್ ಐ ಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!