30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನ ಕಾರ್ಯಕ್ರಮ ನಡೆಯಿತು.

2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಅಕೊಲೆಡ್ಸ್ ತರಗತಿಗಳನ್ನು ನಡೆಸಲಿರುವ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹಾಗೂ ಅವರ ವಿದ್ಯಾರ್ಥಿಗಳು ಆಸೀನರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಖುಷಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!