July 23, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

ಉಜಿರೆ: ಇಲ್ಲಿಯ ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತವಾದ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

Related posts

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya
error: Content is protected !!