25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

ಉಜಿರೆ: ಇಲ್ಲಿಯ ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತವಾದ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

Related posts

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!