23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ ಸಾಮಾನ್ಯ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ 9/11 ಆದೇಶ ಮೂಡಬಿದ್ರೆಯಲ್ಲಿ ನೀಡುವುದನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. 9/11 ಪಂಚಾಯತ್ ಮಟ್ಟದಲ್ಲೇ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿಯೇ ಅನುಮೋದನೆ ನೀಡುವಂತೆ ನಿರ್ಣಯಿಸಲಾಯಿತು.

ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಹಾಗೂ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದೆಂದು ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!