23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Related posts

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!