25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!