23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ರೂ.20 ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಚಾರ್ಮಾಡಿ ಗ್ರಾಮದ ಪ್ರಮುಖರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಿತಾ ಪೂಜಾರಿ ,ಹಾಗೂ ಪ್ರಮುಖರಾದ ಯಶೋಧರ ಚಾರ್ಮಾಡಿ, ಜಾರ್ಜ್‌ ಎಮ್ ವಿ ಚಿಬಿದ್ರೆ, ಸಂಶುದ್ದಿನ್ ಚಾರ್ಮಾಡಿ ,ನಿತಿನ್ ಚಾರ್ಮಾಡಿ ಅನಿಲ್ ಚಾರ್ಮಾಡಿ, ಉಸ್ಮಾನ್ ಚಾರ್ಮಾಡಿ ,ರಮೇಶ್ ಕತ್ತರಿಗುಡ್ಡೆ,ಹರೀಶ್ ದೇವಾಡಿಗ, ಹರೀಶ್ ಪರ್ಲಾಣಿ, ರಘುನಾಥ್ ಗೌಡ ಚಾರ್ಮಾಡಿ, ಇಮ್ರಾನ್ ಚಿಬಿದ್ರೆ, ಅಜೀಜ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya
error: Content is protected !!