25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya
error: Content is protected !!