25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya
error: Content is protected !!