July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!