22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾನೂನು ಸಲಹೆಗಾರ ನವೀನ್ ಬಿ.ಕೆ, ಕೃಷ್ಣಪ್ಪ ಗೌಡ ಸವಣಾಲು ಆಗಮಿಸಿದ್ದರು.

ವೇದಿಕೆಯಲ್ಲಿ ನಾಗೇಶ್ ಗೌಡ ಶೇಡಿ ಹಾಗೂ ಪ್ರಕಾಶ್ ಟೈಲರ್ ನಿಡ್ಲೆ, ಗೌಡರ ಯುವ ವೇದಿಕೆ ಅಧ್ಯಕ್ಷ ರಾಜೇಂದ್ರ ಗೌಡ ಗಾಣಂತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭದ್ರಯ ಗೌಡ ಸಣಿಲ, ಅಧ್ಯಕ್ಷರಾಗಿ ನಾಗೇಶ್ ಗೌಡ ಶೇಡಿ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಪಿಲಿಕಜೆ, ಖಜಾಂಜಿಯಾಗಿ ಗೋಪಾಲಕೃಷ್ಣ ಐತ್ತೂರು ಆಯ್ಕೆಯಾದರು.

ಗಿರೀಶ್ ಗೌಡ ಬಾರಗುಡ್ಡೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿ, ವಸಂತ ಗೌಡ ನಿಡ್ಲೆ ವಂದಿಸಿದರು.

Related posts

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!