April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಡಗಕಾರಂದೂರು : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಆ. 12ರಂದು ಜರುಗಿತು

ಆ.15ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಪೂರಕವಾಗಿ ಶಾಲಾ ವಠಾರ ಹಾಗೂ ಹೊರಾಂಗಣ ಸ್ವಚ್ಚತೆ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ಐಶ್ವರ್ಯ, ಸದಸ್ಯರಾದ ಸದಾಶಿವ, ಜಗನ್ನಾಥ, ಸಂದೀಪ್ ಎಸ್ ನೀರಲ್ಕೆ, ಸಂದ್ಯಾ,ವೇದಾವತಿ, ಗಿರಿಜಾ, ನಳಿನಿ, ಆನಂದ ಪೂಜಾರಿ, ಪವನ್ ಜೈನ್ ,ಧರ್ಣಪ್ಪ ರವರು ಭಾಗಿಯಾದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೆ, ಸಹಕಾರ ನೀಡಿದ ಶಾಲಾ ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧನ್ಯವಾದವಿತ್ತರು.

Related posts

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!