22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಡಗಕಾರಂದೂರು : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಆ. 12ರಂದು ಜರುಗಿತು

ಆ.15ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಪೂರಕವಾಗಿ ಶಾಲಾ ವಠಾರ ಹಾಗೂ ಹೊರಾಂಗಣ ಸ್ವಚ್ಚತೆ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ಐಶ್ವರ್ಯ, ಸದಸ್ಯರಾದ ಸದಾಶಿವ, ಜಗನ್ನಾಥ, ಸಂದೀಪ್ ಎಸ್ ನೀರಲ್ಕೆ, ಸಂದ್ಯಾ,ವೇದಾವತಿ, ಗಿರಿಜಾ, ನಳಿನಿ, ಆನಂದ ಪೂಜಾರಿ, ಪವನ್ ಜೈನ್ ,ಧರ್ಣಪ್ಪ ರವರು ಭಾಗಿಯಾದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೆ, ಸಹಕಾರ ನೀಡಿದ ಶಾಲಾ ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧನ್ಯವಾದವಿತ್ತರು.

Related posts

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya
error: Content is protected !!