September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯದ, ಎಲ್ಲಾ ಶಾಲೆ ಕಾಲೇಜುಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಮೂಲಕ ಪ್ರತಿಜ್ಞೆ ಸ್ವೀಕರಿಸುವ ಆದೇಶದಂತೆ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ, ಎಲ್ಲಾ ವರ್ಗದ ಜನರ ಮಾದಕ ವ್ಯಸನ ಮಾಡದಂತೆ ನಶಾ ಮುಕ್ತ ಎಂಬ ಪ್ರತಿಜ್ಞೆ ಯನ್ನು ಮಾಡಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ಮಜೀದ್ ವಿ ಆರ್ ಡಬ್ಲ್ಯೂ, ಮತ್ತಿತರರು, ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಜತೆ ಭಾಗವಹಿಸಿ ಸಹಕರಿಸಿದರು.

Related posts

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!