24.8 C
ಪುತ್ತೂರು, ಬೆಳ್ತಂಗಡಿ
May 25, 2025
ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!