25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ


ಶಿಶಿಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ, ಶಿಶಿಲ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶಿಶಿಲ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶಿಶಿಲ ಮತ್ತು ಹೇವಾಜೆ ಜನಜಾಗೃತಿ ಗ್ರಾಮ ಸಮಿತಿ, ಶಿಶಿಲ ಹಾಗೂ ಊರವರ ಸಹಭಾಗಿತ್ವದಲ್ಲಿ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸೆ. 7 ರಂದು ಶ್ರೀ ಗಣೇಶ್ ಸಭಾಭವನ ನಾಗನಡ್ಕ ಶಿಶಿಲದಲ್ಲಿ ನಡೆಯಲಿದೆ. ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಪದ್ಮಪ್ಪ ಪೂಜಾರಿ ವಟ್ಲ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷಿ ಧರ್ಮದಕಳ ಮತ್ತು ಮಾಧವ ಪೂಜಾರಿ ದೇನೋಡಿ ಆಯ್ಕೆಯಾಗಿದ್ದಾರೆ.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya
error: Content is protected !!