24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!