24.4 C
ಪುತ್ತೂರು, ಬೆಳ್ತಂಗಡಿ
May 19, 2025
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya
error: Content is protected !!