ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!