32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ,ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೊಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಮುಂತಾದವರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!