22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ,ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೊಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಮುಂತಾದವರಿದ್ದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!