September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ,ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೊಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಮುಂತಾದವರಿದ್ದರು.

Related posts

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya
error: Content is protected !!