July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

ಬೆಳ್ತಂಗಡಿ: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


2017 ರಲ್ಲಿ ರೂಪಿತಗೊಂಡಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದೆಂದು ಹಾಗೂ 2016ಕ್ಕಿಂತ ಮೊದಲು ನೇಮಕಾತಿಯಾದ ಸರ್ವರಿಗೂ ಈ ಹಿಂದಿನಂತೆ ಪ್ರೌಢ ಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಮುಖ್ಯ ಗುರುಗಳ ಹುದ್ದೆಗಳಿಗೆ ಸೇವಾ ಜೇಷ್ಠತೆಯಂತೆ ಬಡ್ತಿ ನೀಡಬೇಕೆಂದು ಬೆಳ್ತಂಗಡಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಮನವಿ ಪತ್ರ ನೀಡಿದ್ದಾರೆ.

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016 ರ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕೆಂದು ಅವರು ಪತ್ರದಲ್ಲಿ ವಿನಂತಿಸಿದ್ದಾರೆ.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!