25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ. ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭವು ಆ.18 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆ (ಎ.ಪಿ.ಎಂ.ಸಿ ಸಮೀಪ) ಯಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಲಾಯಿತು.

ಈ ವೇಳೆ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಬೆಳಾಲು, ಸಂಘದ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್, ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ, ನಿರ್ದೇಶಕರಾದ ಗೋಪಾಲ ಕೃಷ್ಣ , ಬಾಲಕೃಷ್ಣ ಬಿರ್ಮೊಟ್ಟು, ಪ್ರಸನ್ನ ಕುಮಾರ್ ಬಾರ್ಯ, ಜಯನಂದ ಗೌಡ, ಮಾಧವ ಗೌಡ, ದಿನೇಶ್ ಗೌಡ, ವಿಜಯ್ ಗೌಡ, ದೀಕ್ಷಿತ್, ಬೆಳ್ಳಿಯಪ್ಪ, ಸದಸ್ಯರಾದ ನವೀನ್ ವಕೀಲರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!