25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪ್ಪಯ್ಯ ಗೌಡ ನಡುಜಾರು ವಹಿಸಲಿದ್ದಾರೆ. ದಿಕ್ಕೂಚಿ ಭಾಷಣವನ್ನು ಪುತ್ತೂರು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಮಾಡಲಿದ್ದಾರೆ. ಧ್ವಜಾರೋಹಣವನ್ನು ಕಳೆಂಜ- ಕಾಂತ್ರೆಳ್ ನಿವೃತ್ತ ಸುಬೆದರ್ ಮಹಾಬಲ ಕೆ. ನೆರವೇರಿಸಲಿದ್ದಾರೆ. ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ಅಧ್ಯಕ್ಷ ಆನಂದ ಗೌಡ ಮರಕ್ಕಡ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಪ್ರಮುಖ್ ತಿಳಿಸಿದ್ದಾರೆ.

Related posts

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!